ಕರ್ನಾಟಕ

karnataka

By

Published : Jun 17, 2021, 9:40 PM IST

ETV Bharat / state

ಏಕಾಏಕಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾದ ಕಾರು: ಪ್ರಾಣಾಪಾಯದಿಂದ ಸವಾರರು ಪಾರು

ಉಡುಪಿ ನಗರದ ಪೊಲೀಸ್ ಠಾಣೆಯ ಮುಂಭಾಗದ ಮುಖ್ಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್​​ ಕಾರಿನಲ್ಲಿದ್ದವರೆಲ್ಲರೂ ಪಾರಾಗಿದ್ದಾರೆ. ಕಾರಿನ ಸೀಟು ಮತ್ತು ಒಳಭಾಗ ಸುಟ್ಟು ಕರಕಲಾಗಿದೆ. ತಕ್ಷಣ ಕಾರ್ಯ ಪ್ರವೃತ್ತರಾದ ನಗರ ಠಾಣಾ ಪೊಲೀಸ್​​ ಸಿಬ್ಬಂದಿ ಬೆಂಕಿ ನಂದಿಸಿದರು.

fire-appeared-in-a-car-at-udupi
ಕಾರಿಗೆ ಬೆಂಕಿ

ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಮುಖ್ಯರಸ್ತೆಯಲ್ಲಿ ನಡೆದಿದ್ದು, ಪವಾಡ ಸದೃಶ್ಯ ರೀತಿಯಲ್ಲಿ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಏಕಾಏಕಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾದ ಕಾರು

ನಗರದ ಪೊಲೀಸ್ ಠಾಣೆಯ ಮುಂಭಾಗದ ಮುಖ್ಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್​​ ಕಾರಿನಲ್ಲಿದ್ದವರೆಲ್ಲರೂ ಪಾರಾಗಿದ್ದಾರೆ. ಕಾರಿನ ಸೀಟು ಮತ್ತು ಒಳಭಾಗ ಸುಟ್ಟು ಕರಕಲಾಗಿದೆ. ತಕ್ಷಣ ಕಾರ್ಯ ಪ್ರವೃತ್ತರಾದ ನಗರ ಠಾಣಾ ಪೊಲೀಸ್​​ ಸಿಬ್ಬಂದಿ ಬೆಂಕಿ ನಂದಿಸಿದರು.

ಲಾಕ್ ಡೌನ್ ಕಾರಣದಿಂದಾಗಿ ಬಹುತೇಕರು ತಮ್ಮ ವಾಹನಗಳನ್ನು ಮನೆಗಳಲ್ಲೇ ನಿಲ್ಲಿಸಿದ್ದಾರೆ. ಬಹಳ ಸಮಯಗಳ ಬಳಿಕ ವಾಹನ ರಸ್ತೆಗೆ ಬಂದಿದ್ದರಿಂದ ಕಾರಿನಲ್ಲಿ ದೋಷ ಕಂಡುಬಂದಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ABOUT THE AUTHOR

...view details