ಕರ್ನಾಟಕ

karnataka

By

Published : Dec 16, 2022, 3:06 PM IST

ETV Bharat / state

ಉಡುಪಿ ನಗರಸಭೆ ಮಾಜಿ ಅಧ್ಯಕ್ಷೆ ಪತಿ ಮೇಲೆ ರಾಡ್​ನಿಂದ ಹಲ್ಲೆ

ವೈಯಕ್ತಿಕ ಕಾರಣಕ್ಕೆ ಸ್ಥಳೀಯ ನಿವಾಸಿ ಅರ್ಜುನ್ ಎಂಬ ಯುವಕ ನಗರಸಭೆಯ ಮಾಜಿ ಅಧ್ಯಕ್ಷೆ ಶಾಂತ ನಾಯ್ಕ ಅವರ ಪತಿಯ ಮೇಲೆ ಹಲ್ಲೆ ಮಾಡಿದ್ದಾನೆ.

assault-on-ex-municipal-chairpersons-husband-in-udupi
ವೈಯಕ್ತಿಕ ಹಗೆಯೇ ಕಾರಣ

ಉಡುಪಿ:ನಗರಸಭೆಯ ಮಾಜಿ ಅಧ್ಯಕ್ಷೆ ಶಾಂತ ನಾಯ್ಕ ಅವರ ಪತಿ ಕೃಷ್ಣನಾಯ್ಕ (50) ಮೇಲೆ ಗೇಟ್​ ರಾಡ್​​ನಿಂದ ಹಲ್ಲೆ ಮಾಡಲಾಗಿದೆ. ಹಲ್ಲೆಗೆ ವೈಯಕ್ತಿಕ ಕಲಹ ಕಾರಣ ಎಂದು ಹೇಳಲಾಗುತ್ತಿದೆ.

ಸ್ಥಳೀಯ ನಿವಾಸಿ ಅರ್ಜುನ್ ಎಂಬ ಯುವಕ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡ ಕೃಷ್ಣನಾಯ್ಕ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಮದುವೆಯಾದ 3 ತಿಂಗಳಿಗೆ ವ್ಯಕ್ತಿ ಆತ್ಯಹತ್ಯೆ; ಹೆಂಡತಿ ಕಿರುಕುಳ ಕಾರಣವೆಂದ ಪೋಷಕರು

ABOUT THE AUTHOR

...view details