ಕರ್ನಾಟಕ

karnataka

ETV Bharat / state

ಸಿಡಿಲು ಬಡಿದು ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರ ಹಸ್ತಾಂತರ - ಉಡುಪಿ ಶಾಸಕ ಕೆ ರಘುಪತಿ ಭಟ್ ನ್ಯೂಸ್

ಸಿಡಿಲು ಬಡಿದು ಮೃತಪಟ್ಟಿದ್ದ ಕೊಡವೂರು ವಾರ್ಡ್ ನಿವಾಸಿಯ ಕುಟುಂಬಕ್ಕೆ ಪರಿಹಾರದ ಚೆಕ್ ಅನ್ನು ಉಡುಪಿ ಶಾಸಕ ಕೆ ರಘುಪತಿ ಭಟ್ ಹಸ್ತಾಂತರಿಸಿದರು.

ಉಡುಪಿ ಶಾಸಕ ಕೆ ರಘುಪತಿ ಭಟ್
ಉಡುಪಿ ಶಾಸಕ ಕೆ ರಘುಪತಿ ಭಟ್

By

Published : Aug 9, 2020, 12:14 PM IST

ಉಡುಪಿ: ಸಿಡಿಲು ಬಡಿದು ಮೃತಪಟ್ಟಿದ್ದ ಯುವಕನ ಕುಟುಂಬಕ್ಕೆ ಐದು ಲಕ್ಷ ರೂ.ಗಳ ಪರಿಹಾರದ ಚೆಕ್ ಅನ್ನು ಉಡುಪಿ ಶಾಸಕ ಕೆ ರಘುಪತಿ ಭಟ್ ಹಸ್ತಾಂತರಿಸಿದರು.

ಇತ್ತೀಚೆಗೆ ಸಿಡಿಲು ಬಡಿದು ನಗರದ ಕೊಡವೂರು ವಾರ್ಡ್ ನಿವಾಸಿ ಗೌತಮ್ ಮೃತಪಟ್ಟಿದ್ದರು. ಪ್ರಾಕೃತಿಕ ವಿಕೋಪ ನಿಧಿಯಡಿ ಪರಿಹಾರ ನೀಡುವಂತೆ ಶಾಸಕ ರಘುಪತಿ ಭಟ್ ಶಿಫಾರಸು ಮಾಡಿದ್ದರು.

ಇಂದು ಪ್ರಾಕೃತಿಕ ವಿಕೋಪ ನಿಧಿಯಡಿ ಮಂಜೂರಾದ 5 ಲಕ್ಷ ರೂ. ಮೊತ್ತದ ಚೆಕ್ ಅನ್ನು ಮೃತನ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು.

ABOUT THE AUTHOR

...view details