ಕರ್ನಾಟಕ

karnataka

ಒಂಟಿ ವೃದ್ಧೆ ಕೊಲೆಗೈದು ಚಿನ್ನಾಭರಣ ದೋಚಿ ಪರಾರಿಯಾದ ದುಷ್ಕರ್ಮಿಗಳು

By

Published : Feb 13, 2020, 4:17 PM IST

ಒಂಟಿ ವೃದ್ಧೆಯ ಕೊಲೆಗೈದು ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಉಡುಪಿಯ ನಿಟ್ಟೂರು ವಿಷ್ಣುಮೂರ್ತಿ ನಗರದಲ್ಲಿ ನಡೆದಿದೆ.

Single old murder in udupi
ಪರಿಶೀಲನೆ ನಡೆಸುತ್ತಿರುವ ಪೊಲೀಸರು

ಉಡುಪಿ: ಒಂಟಿ ವೃದ್ಧೆಯ ಕೊಲೆ ಮಾಡಿ ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಉಡುಪಿಯ ನಿಟ್ಟೂರು ವಿಷ್ಣುಮೂರ್ತಿ ನಗರದಲ್ಲಿ ನಡೆದಿದೆ.

ವೃದ್ದೆ ಕೊಲೆ

ಮಾಲತಿ ಕಾಮತ್ ಕೊಲೆಯಾದ ದುರ್ದೈವಿ. ವೃದ್ಧೆಯ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಮಾಜ ಸೇವಕ ನಿತ್ಯಾನಂದ ಒಳಕಾಡು ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details