ಕರ್ನಾಟಕ

karnataka

ETV Bharat / state

ಉಡುಪಿ: ಕೇರಳದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು

42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಪ್ರವಾಸಕ್ಕೆಂದು ಉಡುಪಿಗೆ ಬಂದಿದ್ದರು. ಈ ಪೈಕಿ ಮೂವರು ವಿದ್ಯಾರ್ಥಿಗಳು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

By

Published : Apr 7, 2022, 6:58 PM IST

Updated : Apr 7, 2022, 7:23 PM IST

The three youths who were on the trip were SeaWorld
The three youths who were on the trip were SeaWorld

ಉಡುಪಿ: ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್​ಗೆ ಪ್ರವಾಸಕ್ಕೆಂದು ಬಂದಿದ್ದ ಮೂವರು ಯುವಕರು ನೀರುಪಾಲಾಗಿದ್ದಾರೆ. ಕೊಟ್ಟಾಯಂನ ಮಂಗಳ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು‌ ನೀರುಪಾಲಾದವರು ಎಂದು ತಿಳಿದುಬಂದಿದೆ. 42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಪ್ರವಾಸಕ್ಕೆ ಬಂದಿದ್ದರು.

ಇದನ್ನೂ ಓದಿ:ಕಾರವಾರ: ಮಹಿಳೆ ಮೃತದೇಹ ಪತ್ತೆ, ಪ್ರಿಯಕರನಿಂದ ಕೊಲೆ ಶಂಕೆ

ಉಡುಪಿ: ಕೇರಳದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು

ಅಲೆನ್ ರೇಜಿ, ಅಮಲ್ ಸಿ ಅನಿಲ್, ಅಂಟೋನಿ ಶೆಣೈ ಮುಳುಗಡೆಯಾಗಿದ್ದಾರೆ. ಅಂಟೋನಿ ಶೆಣೈಗೆ ಶೋಧ ಮುಂದುವರಿದಿದೆ. ಪ್ರವಾಸಿಗರ ನಿರ್ಲಕ್ಷ್ಯ ಧೋರಣೆ ಹಾಗೂ ಬೀಚ್ ಅಭಿವೃದ್ಧಿ ಸಮಿತಿಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Last Updated : Apr 7, 2022, 7:23 PM IST

For All Latest Updates

TAGGED:

ABOUT THE AUTHOR

...view details