ಉಡುಪಿ: ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ಗೆ ಪ್ರವಾಸಕ್ಕೆಂದು ಬಂದಿದ್ದ ಮೂವರು ಯುವಕರು ನೀರುಪಾಲಾಗಿದ್ದಾರೆ. ಕೊಟ್ಟಾಯಂನ ಮಂಗಳ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ನೀರುಪಾಲಾದವರು ಎಂದು ತಿಳಿದುಬಂದಿದೆ. 42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಪ್ರವಾಸಕ್ಕೆ ಬಂದಿದ್ದರು.
ಉಡುಪಿ: ಕೇರಳದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು - ಉಡುಪಿಯ ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ನಲ್ಲಿ ಮುಳುಗಿ ಮೂವರ ಸಾವು
42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಪ್ರವಾಸಕ್ಕೆಂದು ಉಡುಪಿಗೆ ಬಂದಿದ್ದರು. ಈ ಪೈಕಿ ಮೂವರು ವಿದ್ಯಾರ್ಥಿಗಳು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.
![ಉಡುಪಿ: ಕೇರಳದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು The three youths who were on the trip were SeaWorld](https://etvbharatimages.akamaized.net/etvbharat/prod-images/768-512-14956473-thumbnail-3x2-nin.jpg)
The three youths who were on the trip were SeaWorld
ಇದನ್ನೂ ಓದಿ:ಕಾರವಾರ: ಮಹಿಳೆ ಮೃತದೇಹ ಪತ್ತೆ, ಪ್ರಿಯಕರನಿಂದ ಕೊಲೆ ಶಂಕೆ
ಉಡುಪಿ: ಕೇರಳದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು
ಅಲೆನ್ ರೇಜಿ, ಅಮಲ್ ಸಿ ಅನಿಲ್, ಅಂಟೋನಿ ಶೆಣೈ ಮುಳುಗಡೆಯಾಗಿದ್ದಾರೆ. ಅಂಟೋನಿ ಶೆಣೈಗೆ ಶೋಧ ಮುಂದುವರಿದಿದೆ. ಪ್ರವಾಸಿಗರ ನಿರ್ಲಕ್ಷ್ಯ ಧೋರಣೆ ಹಾಗೂ ಬೀಚ್ ಅಭಿವೃದ್ಧಿ ಸಮಿತಿಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated : Apr 7, 2022, 7:23 PM IST