ಉಡುಪಿ:ರಾಜ್ಯ ರೈತ ಸಂಘಟನೆಗಳು ಕರೆ ಕೊಟ್ಟ ಕರ್ನಾಟಕ ಬಂದ್ಗೆ ಉಡುಪಿ ಜಿಲ್ಲೆಯ 14ಸಂಘಟನೆಗಳು ಸಾಥ್ ನೀಡಿವೆ. ರೈತರ ಪರವಾಗಿ ವಿವಿಧ ಸಂಘಟನೆಗಳ 500ಕ್ಕೂ ಹೆಚ್ಚು ಕಾರ್ಯಕರ್ತರು ರಸ್ತೆಗಿಳಿಯಲಿದ್ದಾರೆ ಎಂದು ಸಿಪಿಐಎಂ ಮುಖಂಡ ಬಾಲಕೃಷ್ಣ ಶೆಟ್ಟಿ ಹೇಳಿದರು.
ಸೆ.28 ಕರ್ನಾಟಕ ಬಂದ್ಗೆ ಉಡುಪಿ ಜಿಲ್ಲೆಯ 14ಸಂಘಟನೆಗಳು ಸಾಥ್ - ಸೆ.28 ಕರ್ನಾಟಕ ಬಂದ್ಗೆ ಉಡುಪಿ ಜಿಲ್ಲೆಯ 14ಸಂಘಟನೆಗಳು ಸಾಥ್
ಕಾರ್ಪೊರೇಟ್ ಕಂಪೆನಿಗಳ ಪರವಾದ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಅಗತ್ಯ ವಸ್ತು ಕಾಯ್ದೆ ತಿದ್ದುಪಡಿ, ವಿದ್ಯುತ್ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಬಂದ್ಗೆ ಕರೆ ನೀಡಿವೆ. ರೈತರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸುವಂತೆ ಒತ್ತಾಯಿಸಿದರು.
![ಸೆ.28 ಕರ್ನಾಟಕ ಬಂದ್ಗೆ ಉಡುಪಿ ಜಿಲ್ಲೆಯ 14ಸಂಘಟನೆಗಳು ಸಾಥ್ udupi-14-organizations-supporting-to-karnataka-bund](https://etvbharatimages.akamaized.net/etvbharat/prod-images/768-512-8949141-thumbnail-3x2-newss.jpg)
ಉಡುಪಿ
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾರ್ಪೊರೇಟ್ ಕಂಪೆನಿಗಳ ಪರವಾದ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಅಗತ್ಯ ವಸ್ತು ಕಾಯ್ದೆ ತಿದ್ದುಪಡಿ, ವಿದ್ಯುತ್ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಬಂದ್ಗೆ ಕರೆ ನೀಡಿವೆ. ರೈತರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸುವಂತೆ ಒತ್ತಾಯಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಸಿಪಿಐಎಂ ಮುಖಂಡ ಬಾಲಕೃಷ್ಣ ಶೆಟ್ಟಿ
ಜಿಲ್ಲೆಯ ಕಾರ್ಮಿಕರು, ವ್ಯಾಪಾರಿಗಳು, ಬಸ್ ಮಾಲೀಕರು, ನೌಕರರು ಬಂದ್ಗೆ ಬೆಂಬಲಿಸುವಂತೆ ಮನವೊಲಿಸುತ್ತೇವೆ. ಈ ಬಂದ್ ಮೂಲಕ ರೈತರ ಜೊತೆ ನಿಂತು ಎಚ್ಚರಿಕೆ ನೀಡಬೇಕಿದೆ ಎಂದರು.