ಕರ್ನಾಟಕ

karnataka

ETV Bharat / state

ಉಡುಪಿ: ಒತ್ತಿನೆಣೆ ಕಾಡು ಪ್ರದೇಶದಲ್ಲಿ ಅಪರಿಚಿತ ಸುಟ್ಟ ಶವ ಪತ್ತೆ - ಒತ್ತಿನೆಣೆ ಕಾಡು ಪ್ರದೇಶದಲ್ಲಿ ಸುಟ್ಟ ಶವ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಒತ್ತಿನೆಣೆ ಪ್ರದೇಶದಲ್ಲಿ ಕಾರಿನೊಳಗೆ ವ್ಯಕ್ತಿಯ ಸುಟ್ಟ ಶವ ಪತ್ತೆಯಾಗಿದೆ.

An unidentified charred body was found in the Otthinene forest area
ಅಪರಿಚಿತ ಸುಟ್ಟ ಶವ ಪತ್ತೆ

By

Published : Jul 13, 2022, 4:26 PM IST

Updated : Jul 13, 2022, 4:54 PM IST

ಉಡುಪಿ: ಒತ್ತಿನೆಣೆಯ ಕಾಡು ಪ್ರದೇಶದಲ್ಲಿ ಕಾರಿನೊಳಗೆ ಅಪರಿಚಿತ ವ್ಯಕ್ತಿಯ ಸುಟ್ಟ ಶವ ಪತ್ತೆಯಾಗಿದೆ. ವ್ಯಕ್ತಿಯ ಜೊತೆ ಕಾರು ಕೂಡ ಸುಟ್ಟು ಹೋಗಿದೆ. ಸುಟ್ಟು ಕರಕಲಾದ ರೀತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಕಾರಿನಲ್ಲಿ ಓರ್ವ ವ್ಯಕ್ತಿಯ ಅಸ್ಥಿಪಂಜರ ಇದೆ.

ಒತ್ತಿನೆಣೆ ಕಾಡು ಪ್ರದೇಶದಲ್ಲಿ ಅಪರಿಚಿತ ಸುಟ್ಟ ಶವ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಒತ್ತಿನೆಣೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯ ಪತ್ತೆ ಹಚ್ಚುವ ಕಾರ್ಯವನ್ನು ಪೊಲೀಸರು ಮಾಡುತ್ತಿದ್ದಾರೆ. ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ, ಪಿ.ಎಸ್.ಐ ಪವನ್ ನಾಯಕ್ ತಂಡ ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತವಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಸಾಯಿಖಾನೆಗೆ ಸಾಗಿಸುತ್ತಿದ್ದ 30ಕ್ಕೂ ಹೆಚ್ಚು ಜಾನುವಾರುಗಳ ರಕ್ಷಣೆ

Last Updated : Jul 13, 2022, 4:54 PM IST

For All Latest Updates

TAGGED:

ABOUT THE AUTHOR

...view details