ಕರ್ನಾಟಕ

karnataka

ETV Bharat / state

ರಸ್ತೆಯಲ್ಲಿ ಸಾವನ್ನಪ್ಪಿ ಬಿದ್ದಿದ್ದ ಜಾನುವಾರುವಿನ ಅಂತ್ಯಕ್ರಿಯೆ ನೆರವೇರಿಸಿದ ತಹಶೀಲ್ದಾರ್​ - ಭಟ್ಕಳದ ಜಾಲಿ ರಸ್ತೆಯ ಮಾರ್ಗ

ಭಟ್ಕಳದ ಜಾಲಿ ರಸ್ತೆಯ ಮಾರ್ಗದಲ್ಲಿ ಜಾನುವಾರುವೊಂದು ಆಕಸ್ಮಿಕವಾಗಿ ಸಾವನ್ನಪ್ಪಿದ್ದರ ಬಗ್ಗೆ ಮಾಹಿತಿ ತಿಳಿದ ತಹಶೀಲ್ದಾರ್​ ಎಸ್.ರವಿಚಂದ್ರ ಅವರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ,ರಸ್ತೆಯಲ್ಲಿದ್ದ ಜಾನುವಾರುವನ್ನ ಸ್ಥಳಾಂತರ ಮಾಡಿ ಅಂತ್ಯಕ್ರಿಯೆ ನಡೆಸಿದ್ದಾರೆ.

Bhatkala's Tahsildar who performed the funeral ofLivestock
ರಸ್ತೆಯಲ್ಲಿ ಸಾವನ್ನಪ್ಪಿ ಬಿದ್ದಿದ್ದ ಜಾನುವಾರುವಿನ ಅಂತ್ಯಕ್ರಿಯೆ ನೆರವೇರಿಸಿದ ತಹಶೀಲ್ದಾರ್​

By

Published : Apr 29, 2020, 2:37 PM IST

ಉತ್ತರಕನ್ನಡ:ಸ್ಥಳೀಯರ ಕರೆಗೆ ಸ್ಪಂದಿಸಿದ ಭಟ್ಕಳ ತಹಶೀಲ್ದಾರ್​ ಎಸ್.ರವಿಚಂದ್ರ ಅವರು, ರಸ್ತೆಯಲ್ಲಿ ಆಕಸ್ಮಿಕ ಸಾವನ್ನಪ್ಪಿ ಬಿದ್ದಿದ್ದ ಜಾನುವಾರುವಿನ ಅಂತ್ಯಕ್ರಿಯೆ ನಡೆಸಿದ್ದಾರೆ.

ರಸ್ತೆಯಲ್ಲಿ ಸಾವನ್ನಪ್ಪಿ ಬಿದ್ದಿದ್ದ ಜಾನುವಾರುವಿನ ಅಂತ್ಯಕ್ರಿಯೆ ನೆರವೇರಿಸಿದ ತಹಶೀಲ್ದಾರ್​

ಇಲ್ಲಿನ ಭಟ್ಕಳದ ಜಾಲಿ ರಸ್ತೆಯ ಮಾರ್ಗದಲ್ಲಿ ದನವೊಂದು ಆಕಸ್ಮಿಕವಾಗಿ ಸಾವನ್ನಪ್ಪಿದ್ದರ ಬಗ್ಗೆ ಅಲ್ಲಿನ ಸ್ಥಳೀಯರು ದೂರವಾಣಿ ಕರೆ ಮಾಡಿ ತಹಶೀಲ್ದಾರ್​ ಅವರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ರು.

ಬಳಿಕ ಜಾಲಿ ಪಟ್ಟಣ ಪಂಚಾಯತ್​ ಆರೋಗ್ಯಾಧಿಕಾರಿ ಅಜಯ್ ಭಂಡಾರಕರ ಅವರಿಗೆ ತಿಳಿಸಿ, ಪೌರ ಕಾರ್ಮಿಕರ ಸಹಾಯದಿಂದ ರಸ್ತೆಯಲ್ಲಿದ್ದ ದನವನ್ನ ಸ್ಥಳಾಂತರ ಮಾಡಿ ಅಂತ್ಯಕ್ರಿಯೆ ನಡೆಸಿದ್ದಾರೆ.

ABOUT THE AUTHOR

...view details