ಶಿರಸಿ:ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಕಣ ರಂಗೇರಿದೆ. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಯಲ್ಲಾಪುರ ಉಪ ಚುನಾವಣೆ: ಕಾಂಗ್ರೆಸ್ನಿಂದ ಭೀಮಣ್ಣ ನಾಯ್ಕ ನಾಮಪತ್ರ ಸಲ್ಲಿಕೆ - Yallapur by election
ಈ ಹಿಂದೆ ಶಿರಸಿ-ಸಿದ್ದಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಭೀಮಣ್ಣ ನಾಯ್ಕ ಕ್ಷೇತ್ರ ಬದಲಿಸಿ ಯಲ್ಲಾಪುರದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕ್ಷೇತ್ರದಲ್ಲಿ ಭೀಮಣ್ಣ ಮತ್ತು ಅನರ್ಹ ಶಾಸಕ ಹೆಬ್ಬಾರ್ ನಡುವೆ ನೇರ ಹಣಾಹಣಿಯಿದ್ದು, ಹೆಬ್ಬಾರ್ಗೆ ಟಕ್ಕರ್ ನೀಡಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದೆ.
![ಯಲ್ಲಾಪುರ ಉಪ ಚುನಾವಣೆ: ಕಾಂಗ್ರೆಸ್ನಿಂದ ಭೀಮಣ್ಣ ನಾಯ್ಕ ನಾಮಪತ್ರ ಸಲ್ಲಿಕೆ](https://etvbharatimages.akamaized.net/etvbharat/prod-images/768-512-5060351-thumbnail-3x2-jay.jpg)
ಕಾಂಗ್ರೆಸ್ನಿಂದ ಭೀಮಣ್ಣ ನಾಯ್ಕ ನಾಮಪತ್ರ ಸಲ್ಲಿಕೆ
ಜಿಲ್ಲೆಯ ಹಿರಿಯ ನಾಯಕ, ಮಾಜಿ ಸಚಿವ ಆರ್.ವಿ.ದೇಶಪಾಂಡೆ ಜೊತೆಗೂಡಿ ಯಲ್ಲಾಪುರ ಪಟ್ಟಣದಲ್ಲಿರುವ ಚುನಾವಣಾ ಕಾರ್ಯಾಲಯದಲ್ಲಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ನಿಂದ ಭೀಮಣ್ಣ ನಾಯ್ಕ ನಾಮಪತ್ರ ಸಲ್ಲಿಕೆ
ಈ ಹಿಂದೆ ಶಿರಸಿ-ಸಿದ್ದಾಪುರ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಭೀಮಣ್ಣ ನಾಯ್ಕ ಕ್ಷೇತ್ರ ಬದಲಿಸಿ ಯಲ್ಲಾಪುರದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕ್ಷೇತ್ರದಲ್ಲಿ ಭೀಮಣ್ಣ ಮತ್ತು ಅನರ್ಹ ಶಾಸಕ ಹೆಬ್ಬಾರ್ ನಡುವೆ ನೇರ ಹಣಾಹಣಿಯಿದ್ದು, ಹೆಬ್ಬಾರ್ಗೆ ಟಕ್ಕರ್ ನೀಡಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದೆ.