ಕರ್ನಾಟಕ

karnataka

ETV Bharat / state

ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು - undefined

ಸಾರಿಗೆ ಬಸ್​ ಹಾಗೂ ಬೈಕ್ ಮಧ್ಯೆ ಡಿಕ್ಕಿ. ಬೈಕ್ ಸವಾರ ಸ್ಥಳದಲ್ಲೇ ಸಾವು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪದಲ್ಲಿ ಘಟನೆ.

ಶಿರಸಿ

By

Published : Jul 8, 2019, 1:53 AM IST

ಶಿರಸಿ:ಬಸ್​-ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪದಲ್ಲಿ ಸಂಭವಿಸಿದೆ.

ಬೈಕ್​ಗೆ ಗುದ್ದಿದ ಸಾರಿಗೆ ಸಂಸ್ಥೆ ಬಸ್​

ದಾಸನಕೊಪ್ಪದ ಬಳಿಯ ಬುಗಡಿ ಕೊಪ್ಪದ ನಾರಾಯಣ ಕಾನಪ್ಪ ನಾಯ್ಕ್ (38) ಮೃತ ಬೈಕ್ ಸವಾರ. ಈತ ಶಿರಸಿಯಿಂದ ಮನೆಗೆ ಬರುತ್ತಿದ್ದ ವೇಳೆ ಮುಂದಿನಿಂದ ಬಂದ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಈ ಸಂಬಂಧ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details