ಕಾರವಾರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕದ್ರಾದ ಭೈರೆ ಸಮೀಪದ ತಿರುವಿನಲ್ಲಿ ಸಂಭವಿಸಿದೆ.
ತಾಲೂಕಿನ ಹಳಗಾ ಸೇಂಟ್ ಮೇರಿ ಪ್ಯಾರಾಲಿಸಿಸ್ ಆಸ್ಪತ್ರೆಗೆ ಬೆಂಗಳೂರಿನಿಂದ ರೋಗಿಯೊಬ್ಬರನ್ನು ಕರೆತಂದಿದ್ದವರು ಚಿಕಿತ್ಸೆ ಬಳಿಕ ವಾಪಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.