ಕರ್ನಾಟಕ

karnataka

ETV Bharat / state

ಸತತ 2ನೇ ಬಾರಿ ಅಪೆಕ್ಸ್ ಬ್ಯಾಂಕ್ ಉತ್ತರ ಕನ್ನಡ ಜಿಲ್ಲಾ ಪ್ರತಿನಿಧಿಯಾಗಿ ಸಚಿವ ಹೆಬ್ಬಾರ್ ಆಯ್ಕೆ..

ಹೆಬ್ಬಾರ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೆಡಿಸಿಸಿ ಬ್ಯಾಂಕ್​​ನ ನೂತನ ಮಂಡಳಿಯ ಪ್ರಥಮ ಆಡಳಿತ ಮಂಡಳಿಯ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು..

By

Published : Nov 25, 2020, 5:37 PM IST

Minister Hebbar
ಶಿವರಾಮ ಹೆಬ್ಬಾರ್ ಆಯ್ಕೆ

ಶಿರಸಿ :ರಾಜ್ಯದ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕ್ ಉತ್ತರ ಕನ್ನಡ ಜಿಲ್ಲಾ ಪ್ರತಿನಿಧಿಯಾಗಿ ಕಾರ್ಮಿಕ ಮತ್ತು ಸಕ್ಕರೆ ಸಚಿವ ಹಾಗೂ ಕೆನರಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರ್ ಆಯ್ಕೆಯಾಗಿದ್ದಾರೆ.

ಹೆಬ್ಬಾರ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೆಡಿಸಿಸಿ ಬ್ಯಾಂಕ್​​ನ ನೂತನ ಮಂಡಳಿಯ ಪ್ರಥಮ ಆಡಳಿತ ಮಂಡಳಿಯ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು.

ಎಲ್ಲಾ ಸದಸ್ಯರು ಸರ್ವಾನುಮತದಿಂದ ಸಚಿವ ಹೆಬ್ಬಾರ್ ಅವರನ್ನು ಆಯ್ಕೆ ಮಾಡಿದರು. ಸತತ ಎರಡನೇ ಬಾರಿಗೆ ಸಚಿವರು ರಾಜ್ಯ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾದರು.

ABOUT THE AUTHOR

...view details