ಕರ್ನಾಟಕ

karnataka

ETV Bharat / state

ಸಂಸದ ಅನಂತಕುಮಾರ್​ರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ: ನಾಯ್ಕ

ಸಂಸದ ಅನಂತಕುಮಾರ್ ಹೆಗಡೆ ಅವರ ಮಾನಸಿಕ ಸ್ಥಿತಿ ಹದಗೆಟ್ಟಿದೆ. ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು. ಮಹಾತ್ಮರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ನಾವು ಖಂಡಿಸುತ್ತೇವೆ ಎಂದು ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

By

Published : Feb 4, 2020, 9:27 PM IST

protest against MP ananth kumar hegde
ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ

ಶಿರಸಿ: ಸಂಸದ ಅನಂತ ಕುಮಾರ್ ಹೆಗಡೆ ಅವರ ಮಾನಸಿಕ ಸ್ಥಿತಿ ಹದಗೆಟ್ಟಿದೆ. ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು. ಮಹಾತ್ಮರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ಖಂಡಿಸುತ್ತೇವೆ ಎಂದು ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ

ನಗರದ ಬಿಡಕಿ ಬಯಲಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ, ನೂರಾರು ಕಾಂಗ್ರೆಸ್ ಕಾರ್ಯಕರ್ತರು ಅನಂತ್​ಕುಮಾರ್​ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು.

ಮಹಾತ್ಮರಿಗೆ ಅವಮಾನಿಸುವ ಸಂಸದರನ್ನು ಲೋಕಸಭೆಯಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details