ವಿಜಯಪುರ: ಕನಿಷ್ಠ ವೇತನ, ಕೆಲಸದ ಭದ್ರತೆ ಎಲ್ಐಸಿ ಜಾರಿಗೊಳೊಸುವಂತೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಬೇಡಿಕೆ ಈಡೇರಿಸುವಂತೆ ಒತ್ತಾಯ: ವಿಜಯಪುರದಲ್ಲಿ ಅಕ್ಷರ ದಾಸೋಹ ನೌಕರರ ಪ್ರತಿಭಟನೆ - ವಿಜಯಪುರದ ಅಕ್ಷರ ದಾಸೋಹ ನೌಕರರು
ವಿಜಯಪುರದಲ್ಲಿ ಸೂಕ್ತವಾದ ವೇತನ ಭದ್ರತೆ ವದಗಿಸುವ ಕಾರ್ಯಕ್ಕೆ ಮಾತ್ರ ಮುಂದೆ ಸರ್ಕಾರ ಬಂದಿಲ್ಲ ಎಂದು ಅಕ್ಷರ ದಾಸೋಹದ ನೌಕರರು ಅಧಿಕಾರಿಗಳ ಮುಂದೆ ಅಳಲು ತೊಡಿಕೊಂಡರು.

ವಿಜಯಪುರದಲ್ಲಿ ಅಕ್ಷರ ದಾಸೋಹ ನೌಕರರ ಪ್ರತಿಭಟನೆ
ವಿಜಯಪುರದಲ್ಲಿ ಅಕ್ಷರ ದಾಸೋಹ ನೌಕರರ ಪ್ರತಿಭಟನೆ
ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿ ಕಳೆದ 17 ವರ್ಷಗಳಿಂದ ಸೂಕ್ತವಾದ ಕೂಲಿ ನೀಡುತ್ತಿಲ್ಲ . ಹಲವು ಬಾರಿ ಪ್ರತಿಭಟನೆ ನಡೆಸಿದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ಪಿಂಚಣಿ ನೀಡುತ್ತೇವೆ ಎಂದು ಅಧಿಕಾರಿಗಳು ಕೇವಲ ಹೇಳಿಕೊಂಡೇ ಬರುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಳಿಕ ಪ್ರತಿಭಟನಾಕಾರರ ಮನವಿ ಸ್ವಿಕರಿಸಿದ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸರ್ಕಾರಕ್ಕೆ ತಮ್ಮ ಬೇಡಿಕೆಗಳನ್ನು ತಿಳಿಸುವುದಾಗಿ ಭರವಸೆ ನೀಡಿದರು.
TAGGED:
ವಿಜಯಪುರದ ಅಕ್ಷರ ದಾಸೋಹ ನೌಕರರು