ವಿಜಯಪುರ: ಪೊಲೀಸ್ ಎನ್ಕೌಂಟರ್ನಲ್ಲಿ ಮೃತಪಟ್ಟ ಭೀಮಾ ತೀರದ ಹಂತಕ ಧರ್ಮರಾಜ್ ಬ್ಯಾನರ್ಗೆ ಜನರು ಗ್ರಾಮದ ಜಾತ್ರೆಯಲ್ಲಿ ಕ್ಷೀರಾಭಿಷೇಕ ಮಾಡಿದ ವಿಡಿಯೋ ವೈರಲ್ ಆಗಿದೆ.
ಭೀಮಾತೀರದ ಹಂತಕ ಧರ್ಮರಾಜ್ ಬ್ಯಾನರ್ಗೆ ಹಾಲಿನ ಅಭಿಷೇಕ
ಪೊಲೀಸರ ಎನ್ಕೌಂಟರ್ನಲ್ಲಿ ಮೃತಪಟ್ಟ ಭೀಮಾ ತೀರದ ಹಂತಕ ಧರ್ಮರಾಜ್ ಬ್ಯಾನರ್ಗೆ ಗ್ರಾಮದ ಜಾತ್ರೆಯಲ್ಲಿ ಹಾಲಿನ ಅಭಿಷೇಕ ಮಾಡಿದ ವಿಡಿಯೋ ವೈರಲ್ ಆಗಿದೆ.
ಭೀಮಾತೀರದ ಹಂತಕ ಧರ್ಮರಾಜ
ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಬಿ.ಕೆ.ಗ್ರಾಮದ ಜಾತ್ರೆಯ ವೇಳೆ ಈ ಘಟನೆ ನಡೆದಿದೆ.