ಕರ್ನಾಟಕ

karnataka

ETV Bharat / state

ಬಸ್​​ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ - Bus driver's time sense accident didnot happen

ದೇವರಹಿಪ್ಪರಗಿ ಪಟ್ಟಣದಿಂದ ತಾಳಿಕೋಟಿಗೆ ಹೋಗುತ್ತಿರುವ ವೇಳೆ ಬೈಕ್ ಅಪಘಾತ ತಪ್ಪಿಸಲು ಹೋಗಿ ರಸ್ತೆಯ ಪಕ್ಕಕ್ಕೆ ಬಸ್ ಜಾರಿದ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಜ್ಞಾನ ಜ್ಯೋತಿ ಶಾಲೆ ಎದುರು ನಡೆದಿದೆ.

ಬೈಕ್ ಅಪಘಾತ ತಪ್ಪಿಸಲು ಹೋಗಿ ರಸ್ತೆಯ ಪಕ್ಕಕ್ಕೆ ಬಸ್
ಬೈಕ್ ಅಪಘಾತ ತಪ್ಪಿಸಲು ಹೋಗಿ ರಸ್ತೆಯ ಪಕ್ಕಕ್ಕೆ ಬಸ್

By

Published : Feb 5, 2021, 9:22 PM IST

ವಿಜಯಪುರ: ಬೈಕ್ ಅಪಘಾತ ತಪ್ಪಿಸಲು ಹೋಗಿ ರಸ್ತೆಯ ಪಕ್ಕಕ್ಕೆ ಬಸ್ ಜಾರಿ 43 ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಜ್ಞಾನ ಜ್ಯೋತಿ ಶಾಲೆ ಎದುರು ನಡೆದಿದೆ.

ಬೈಕ್ ಅಪಘಾತ ತಪ್ಪಿಸಲು ಹೋಗಿ ರಸ್ತೆಯ ಪಕ್ಕಕ್ಕೆ ವಾಲಿದ ಬಸ್

ದೇವರಹಿಪ್ಪರಗಿ ಪಟ್ಟಣದಿಂದ ತಾಳಿಕೋಟಿಗೆ ಹೋಗುತ್ತಿರುವ ವೇಳೆ ಈ ಅವಘಡ ನಡೆದಿದೆ. ಬೈಕ್ ಅಪಘಾತ ತಪ್ಪಿಸಲು ಹೋಗಿ ರಸ್ತೆಯ ಪಕ್ಕದ ಜಮೀನಿಗೆ ಬಸ್ ನುಗ್ಗಿದೆ.

ಓದಿ: ಜಾತಿ ಪ್ರಮಾಣಪತ್ರಕ್ಕೆ ತಹಶೀಲ್ದಾರ್ ತಡೆ ನೀಡಿದ್ದರೂ ಪುರಸ್ಕರಿಸಲು ಚುನಾವಣಾಧಿಕಾರಿ ನಕಾರ!

ಬಸ್ ಚಾಲಕ ಶಂಕರಗೌಡ ಇಸ್ಲಾಪುರ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 43 ಪ್ರಯಾಣಿಕರು ಪಾರಾಗಿದ್ದಾರೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ABOUT THE AUTHOR

...view details