ಕರ್ನಾಟಕ

karnataka

By

Published : Apr 5, 2020, 8:20 PM IST

ETV Bharat / state

ದಯಾಸಾಗರ ಪಾಟೀಲ್ ಫೌಂಡೇಶನ್​ನಿಂದ ಬಡವರಿಗೆ ಆಹಾರ ಸಾಮಗ್ರಿ ವಿತರಣೆ

ವಿಜಯಪುರದ ದಯಾಸಾಗರ ಪಾಟೀಲ್ ಪೌಂಡೇಶನ್ ವತಿಯಿಂದ ಬಡವರಿಗೆ ರವೆ, ಬೆಲ್ಲ, ಸಕ್ಕರೆ, ಅವಲಕ್ಕಿ ಹಾಗೂ 5 ಕೆ.ಜಿ ಅಕ್ಕಿ ಸೇರಿದಂತೆ ದಿನಸಿ ಪದಾರ್ಥಗಳನ್ನು ವಿತರಣೆ ಮಾಡಿದರು.

Dayasagar Patil Foundation food items Distribution
ದಯಾಸಾಗರ ಪಾಟೀಲ್ ಪೌಂಢೇಶನ್​ನಿಂದ ಬಡವರಿಗೆ ಆಹಾರ ಸಾಮಗ್ರಿ ವಿತರಣೆ

ವಿಜಯಪುರ: ಪಟ್ಟಣದ ದಯಾಸಾಗರ ಪಾಟೀಲ್ ಫೌಂಡೇಶನ್ ವತಿಯಿಂದ ಇಂಡಿ ತಾಲೂಕಿನ ಎಲ್ಲ ಗ್ರಾಮಗಳ ಬಡವರ ಮನೆಗಳಿಗೆ ತೆರಳಿ ಉಚಿತ ದಿನಸಿ ವಸ್ತುಗಳ ಕಿಟ್​ ವಿತರಿಸಲಾಯಿತು.

ದಯಾಸಾಗರ ಪಾಟೀಲ್ ಫೌಂಡೇಶನ್ ವತಿಯಿಂದ ಬಡವರಿಗೆ ಆಹಾರ ಸಾಮಗ್ರಿ ವಿತರಣೆ

ಕೊರೊನಾ ಭೀತಿ ಹಿನ್ನೆಲೆ ದೇಶಾದ್ಯಂತ ಲಾಕ್​ಡೌನ್ ಘೋಷಣೆಯಾಗಿದೆ. ಇದರಿಂದಾಗಿ​ ದುಡಿಯುವ ಕೈಗಳಿಗೆ ಕೆಲಸವಿಲ್ಲದಂತಾಗಿದ್ದು, ತಿನ್ನಲು ಆಹಾರಕ್ಕಾಗಿ ಪರದಾಟ ನಡೆಸುವಂತಾಗಿದೆ. ಹೀಗಾಗಿ ದಯಾಸಾಗರ ಪಾಟೀಲ್ ಪೌಂಡೇಶನ್ ವತಿಯಿಂದ ರವೆ, ಬೆಲ್ಲ, ಸಕ್ಕರೆ, ಅವಲಕ್ಕಿ ಹಾಗೂ 5 ಕೆ.ಜಿ ಅಕ್ಕಿ ಸೇರಿದಂತೆ ಇತರ ದಿನಸಿ ಪದಾರ್ಥಗಳನ್ನು ವಿತರಣೆ ಮಾಡಲಾಯಿತು.

ABOUT THE AUTHOR

...view details