ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿ ಅಪರಿಚಿತ ವ್ಯಕ್ತಿ ಸಾವು: ಬಸ್ ಮೈಮೇಲೆ ಹರಿದಿರುವ ಅನುಮಾನ - ವಿಜಯಪುರದಲ್ಲಿ ಅಪರಿಚಿತ ವ್ಯಕ್ತಿ ಸಾವು:

ಅಪರಿಚಿತ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲಿ ನಡೆದಿದೆ.

Death of a unknown person in Vijayapura
ವಿಜಯಪುರದಲ್ಲಿ ಅಪರಿಚಿತ ವ್ಯಕ್ತಿ ಸಾವು

By

Published : Feb 2, 2020, 1:46 PM IST

ವಿಜಯಪುರ: ಅಪರಿಚಿತ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲಿ ನಡೆದಿದೆ. ಬಸ್ ಮೇಲೆ ಹರಿದು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದ್ದು, ವಿಜಯಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರದಲ್ಲಿ ಅಪರಿಚಿತ ವ್ಯಕ್ತಿ ಸಾವು

ABOUT THE AUTHOR

...view details