ವಿಜಯಪುರ :ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ನಡುವೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಭೂಕಂಪನದ ಅನುಭವವಾಗಿದೆ. ಇಂದು ಸಂಜೆ 5 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜನ ಮನೆಯಿಂದ ಓಡಿ ಹೊರ ಬಂದಿದ್ದಾರೆ.
ಭಾರಿ ಮಳೆ ನಡುವೆ ಉಕ್ಕಲಿಯಲ್ಲಿ ಭೂಮಿ ಕಂಪಿಸಿದ ಅನುಭವ! - Earthquake latest news
ಭಾರಿ ಪ್ರಮಾಣದಲ್ಲಿ ಮಳೆ ಸುರಿದ ನಂತರ ಭೂಮಿ ಕಂಪಿಸಿದ ಅನುಭವವಾಗಿದೆ. ಈ ಘಟನೆ ಗ್ರಾಮದ ಜನರಲ್ಲಿ ಆತಂಕ ಮೂಡಿಸಿದೆ. ಈ ಹಿಂದೆಯೂ ಕೂಡ ಭೂಮಿ ಕಂಪಿಸಿದ ಅನುಭವ ಆಗಿತ್ತು..

ಸಾಂದರ್ಭಿಕ ಚಿತ್ರ
ಭಾರಿ ಪ್ರಮಾಣದಲ್ಲಿ ಮಳೆ ಸುರಿದ ನಂತರ ಭೂಮಿ ಕಂಪಿಸಿದ ಅನುಭವವಾಗಿದೆ. ಈ ಘಟನೆ ಗ್ರಾಮದ ಜನರಲ್ಲಿ ಆತಂಕ ಮೂಡಿಸಿದೆ. ಈ ಹಿಂದೆಯೂ ಕೂಡ ಭೂಮಿ ಕಂಪಿಸಿದ ಅನುಭವ ಆಗಿತ್ತು.
ಈಗ ಮತ್ತೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜನರನ್ನು ಆತಂಕಕ್ಕೀಡು ಮಾಡಿದೆ. ಕಳೆದ ತಿಂಗಳು ಸಹ ಬಸವನಬಾಗೇವಾಡಿ ತಾಲೂಕಿನ ವಿವಿಧೆಡೆ ಲಘು ಭೂಕಂಪನದ ಆತಂಕ ಕಾಡಿತ್ತು.
ಉಕ್ಕಲಿಯಲ್ಲಿ ಭೂಮಿ ಕಂಪಿಸಿದ ಅನುಭವ
Last Updated : Jun 5, 2021, 7:26 PM IST