ವಿಜಯಪುರ:ಸಾಲಬಾಧೆ ತಾಳದೆ ರೈತನೊಬ್ಬ ವಿದ್ಯುತ್ ತಂತಿ ಹಿಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ನಡೆದಿದೆ.
ವಿಜಯಪುರದಲ್ಲಿ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ! - ವಿಜಯಪುರ ಜಿಲ್ಲೆಯ ಚಡಚಣ
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದ ಖಬುಲಸಾಬ ಮಹಿಬೂಬಸಾಬ ಶೇಖ ಎಂಬ ರೈತ ಸಾಲಬಾಧೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
![ವಿಜಯಪುರದಲ್ಲಿ ವಿದ್ಯುತ್ ತಂತಿ ಹಿಡಿದು ರೈತ ಆತ್ಮಹತ್ಯೆ!](https://etvbharatimages.akamaized.net/etvbharat/prod-images/768-512-4214752-thumbnail-3x2-vij.jpg)
ಸಾಲಬಾಧೆಗೆ ರೈತ ಆತ್ಮಹತ್ಯೆ
ಹಲಸಂಗಿ ಗ್ರಾಮದ ಖಬುಲಸಾಬ್ ಮಹಿಬೂಬಸಾಬ್ ಶೇಖ್ (35) ಆತ್ಮಹತ್ಯೆ ಮಾಡಿಕೊಂಡ ರೈತ. ಇವರಿಗೆ 2.5 ಎಕರೆ ಜಮೀನಿತ್ತು.
ಸಾಲಬಾಧೆಗೆ ರೈತ ಆತ್ಮಹತ್ಯೆ
ಅದನ್ನು ಸಾಗುವಳಿ ಮಾಡಲು ತೆಗೆದುಕೊಂಡಖಬುಲಸಾಬ್ ಮಹಿಬೂಬಸಾಬ್ ಶೇಖ್ ಸಾಲದ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.