ಕರ್ನಾಟಕ

karnataka

By

Published : Jan 10, 2020, 6:15 AM IST

ETV Bharat / state

ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕರ್ನಾಟಕ-ಮಹಾರಾಷ್ಟ್ರದ ಗಡಿ ಭಾಗದ ಭಂಢರಕವಟೆ ಬಾಂದಾರನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಕೈ-ಕಾಲುಗಳನ್ನು ಕಟ್ಟಿ, ದೇಹದ ಮೇಲೆ ಮಚ್ಚುಗಳಿಂದ ಹಲ್ಲೆ ಮಾಡಿದ ಗಾಯದ ಗುರುತುಗಳಿವೆ. ಕಳೆದ ರಾತ್ರಿ ಕೈ- ಕಾಲು ಕಟ್ಟಿ ಹೊಡೆದು ಭೀಮಾ ನದಿಗೆ ಎಸೆದು ಹೋಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

dead body
ಅಪರಿಚಿತ ವ್ಯಕ್ತಿಯ ಶವ

ವಿಜಯಪುರ: ಕರ್ನಾಟಕ- ಮಹಾರಾಷ್ಟ್ರದ ಗಡಿ ಭಾಗದ ಭಂಢರಕವಟೆ ಬಾಂದಾರನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿನ ಅಪರಿಚಿತ ವ್ಯಕ್ತಿಯ ಶವ

ಶವದ ಕೈ-ಕಾಲುಗಳನ್ನು ಕಟ್ಟಿ, ದೇಹದ ಮೇಲೆ ಮಚ್ಚುಗಳಿಂದ ಹಲ್ಲೆ ಮಾಡಿದ ಗಾಯದ ಗುರುತುಗಳಿವೆ. ಕಳೆದ ರಾತ್ರಿ ಕೈ- ಕಾಲು ಕಟ್ಟಿ ಹೊಡೆದು ಭೀಮಾ ನದಿಗೆ ಎಸೆದು ಹೋಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಹತ್ಯೆಗೀಡಾದ ವ್ಯಕ್ತಿಯ ಗುರುತು ಪತ್ತೆಗೆ ಮುಂದಾಗಿದ್ದು, ಆರೋಪಿಗಳ ಶೋಧ ಕಾರ್ಯ ನಡೆಯುತ್ತಿದೆ. ಮಹಾರಾಷ್ಟ್ರದ ಮಂದ್ರೂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details