ವಿಜಯಪುರ: ಹಿಂಗಾರು ಮಳೆ ಆರಂಭವಾಗಿದ್ದು, ಗುಮ್ಮಟ ನಗರಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇದರ ಪರಿಣಾಮ ಡೋಣಿ ನದಿ ನೀರಿನ ಮಟ್ಟ ಏರಿಕೆಯಾಗಿದೆ.
ರಭಸವಾಗಿ ಹರಿಯುತ್ತಿರುವ ಡೋಣಿ ನದಿಯ ನೀರು ದೇವರಹಿಪ್ಪರಗಿ ತಾಲೂಕಿನ ಕಡಕೋಳ, ಯಾಳವಾರ, ಭೈರವಾಡಗಿ, ಸಾತಿಹಾಳ ಗ್ರಾಮಗಳಲ್ಲಿನ ಜಮೀನುಗಳಿಗೆ ನುಗ್ಗಿದೆ. ಇದರಿಂದ ರೈತರು ಆತಂಕಗೊಂಡಿದ್ದಾರೆ.
ವಿಜಯಪುರದಲ್ಲಿ ಧಾರಾಕಾರ ಮಳೆ