ಮಾದಿಗ, ಚಲವಾದಿ ಸಮುದಾಯ ಜನರ ಮೇಲೆ ನಿಲ್ಲದ ದೌರ್ಜನ್ಯ:ಜಿಲ್ಲಾಧಿಕಾರಿಗೆ ಮನವಿ - ವಿಜಯಪುರದಲ್ಲಿ ಮಾದಿಗರ ಮೇಲೆ ಹಲ್ಲೆ
ವಿಜಯಪುರ ಜಿಲ್ಲೆಯಲ್ಲಿ ಇತ್ತೀಚೆಗೆ ಮಾದಿಗ, ಚಲವಾದಿ ಸಮುದಾಯಗಳ ಜನರ ನಿಂದನೆ ಹಾಗೂ ಅವರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು,ಇದರ ವಿರುದ್ಧ ಕ್ರಮ ಜರುಗಿಸುವಂತೆ ಚಲವಾದಿ ಹಾಗೂ ಮಾದಿಗ ಸಮನ್ವಯ ಸಮಿತಿ ಕಾರ್ಯಕರ್ತರು ಡಿಸಿಯವರಿಗೆ ಮನವಿ ಸಲ್ಲಿಸಿದರು.
![ಮಾದಿಗ, ಚಲವಾದಿ ಸಮುದಾಯ ಜನರ ಮೇಲೆ ನಿಲ್ಲದ ದೌರ್ಜನ್ಯ:ಜಿಲ್ಲಾಧಿಕಾರಿಗೆ ಮನವಿ madiga chalavadi community people appeal to dc](https://etvbharatimages.akamaized.net/etvbharat/prod-images/768-512-8651841-198-8651841-1599043543772.jpg)
ಜಿಲ್ಲಾಧಿಕಾರಿಗೆ ಮನವಿ
ವಿಜಯಪುರ: ಚಲವಾದಿ ಮತ್ತು ಮಾದಿಗ ಸಮುದಾಯದ ಜನರ ಮೇಲಿನ ಹಲ್ಲೆ ತಡೆಗಟ್ಟಲು ಕ್ರಮಕ್ಕೆ ಮುಂದಾಗುವಂತೆ ಕರ್ನಾಟಕ ರಾಜ್ಯ ಚಲವಾದಿ ಹಾಗೂ ಮಾದಿಗ ಸಮನ್ವಯ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿಗೆ ಮನವಿ