ಕರ್ನಾಟಕ

karnataka

By

Published : Feb 25, 2020, 11:34 AM IST

ETV Bharat / state

ಬಸವನ ಬಾಗೇವಾಡಿ ಶಾಲೆಯಲ್ಲೇ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷನ ಬರ್ಬರ ಕೊಲೆ

ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

murder-in-basavana-bagevadi-school
ಶಿಕ್ಷಣ ಸಂಸ್ಥೆಗಳ ಅಧ್ಯಕ್ಷನ ಬರ್ಬರ ಕೊಲೆ

ವಿಜಯಪುರ: ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಬಸವನ ಬಾಗೇವಾಡಿಯ ಶಾಲೆಯಲ್ಲೇ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷನ ಬರ್ಬರ ಕೊಲೆ

ಮಡಿವಾಳೇಶ್ವರ ಶಿಕ್ಷಣ ಸಂಸ್ಥೆಯ ಶಾಲೆಯಲ್ಲೇ ಬರ್ಬರವಾಗಿ ಕೊಲೆ ನಡೆದಿದೆ. ದಾಮೂ ನಾಯಕ(55) ಕೊಲೆಯಾದವರು. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಸವನ ಬಾಗೇವಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ABOUT THE AUTHOR

...view details