ಕರ್ನಾಟಕ

karnataka

By

Published : Jul 30, 2019, 2:22 PM IST

ETV Bharat / state

ವಿಜಯಪುರದಲ್ಲಿ ಯುವಕನ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ವಿಜಯಪುರದಲ್ಲಿ ಯುವಕನ ಹತ್ಯೆಯಾಗಿದೆ. ಇಂಡಿ ಪಟ್ಟಣದ ಅಗರಖೇಡ್ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ.

ಕೊಲೆ

ವಿಜಯಪುರ: ಜಿಲ್ಲೆಯ ಇಂಡಿ ಪಟ್ಟಣದ ಅಗರಖೇಡ್ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ.

ಸುನೀಲ್​ ಹೊಟಗಿ (22) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಮಧ್ಯರಾತ್ರಿ ಯುವಕನನ್ನ ಕೊಚ್ಚಿ ಕಲ್ಲಿನಿಂದ ಜಜ್ಜಿರುವ ದುಷ್ಕರ್ಮಿಗಳು.

ಇಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ABOUT THE AUTHOR

...view details