ಮುದ್ದೇಬಿಹಾಳ: ಉತ್ತರ ಪ್ರದೇಶದಲ್ಲಿ ದಲಿತ ಯುವತಿಯನ್ನು ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಿ ಸುಟ್ಟು ಹಾಕಿದ ಘಟನೆ ಖಂಡಿಸಿ ಪಟ್ಟಣದ ಬಸವೇಶ್ವರ ಸರ್ಕಲ್ನಲ್ಲಿ ಎನ್.ಎಸ್.ಯು.ಐ ಹಾಗೂ ಯುವ ಕಾಂಗ್ರೆಸ್ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ದಲಿತ ಯುವತಿ ಹತ್ಯೆ ಖಂಡಿಸಿ ಪ್ರತಿಭಟನೆ: ಯೋಗಿ ಆದಿತ್ಯನಾಥ್ ಭಾವಚಿತ್ರ ದಹಿಸಿ ಆಕ್ರೋಶ - ಮುದ್ದೇಬಿಹಾಳದಲ್ಲಿ ಪ್ರತಿಭಟನೆ ಲೇಟೆಸ್ಟ್ ಸುದ್ದಿ
ಉತ್ತರ ಪ್ರದೇಶದಲ್ಲಿ ಯುವತಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಉತ್ತರ ಪ್ರದೇಶ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಪ್ರತಿಭಟನೆ ನಡಸಲಾಯ್ತು.

ಪ್ರತಿಭಟನೆ
ಪ್ರತಿಭಟನೆ
ಯುವ ಕಾಂಗ್ರೆಸ್ ಅಧ್ಯಕ್ಷ ಮಹ್ಮದ್ ರಫೀಕ್ ಶಿರೋಳ, ಉಪಾಧ್ಯಕ್ಷ ಮಹ್ಮದ್ ಯೂಸುಫ್ ನಾಯ್ಕೋಡಿ,ಎಸ್ಸಿ ಮೋರ್ಚಾ ಅಧ್ಯಕ್ಷ ಅಶೋಕ ಅಜಮನಿ,ಹುಸೇನ್ ಮುಲ್ಲಾ,ಮಾನಪ್ಪ ನಾಯಕ,ಲಕ್ಷಣ ಚವ್ಹಾಣ,ಮಹಿಬೂಬ ಮೊಕಾಶಿ ಮೊದಲಾದವರು ಇದ್ದರು.