ಕರ್ನಾಟಕ

karnataka

ETV Bharat / state

ವಿಜಯಪುರ: ಆ್ಯಸಿಡ್ ಸುರಿದು ವ್ಯಕ್ತಿಯ ಬರ್ಬರ ಕೊಲೆ - ಚಡಚಣ ತಾಲ್ಲೂಕಿನ ಧೂಳಖೇಡ ಗ್ರಾಮ

ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಧೂಳಖೇಡ ಗ್ರಾಮದ ಹೊರ ವಲಯದಲ್ಲಿ ಅಮಾನವೀಯ ಘಟನೆ ನಡೆದಿದೆ.

Vijayapur: Death of a person by pouring acid
ವಿಜಯಪುರ: ಆಸಿಡ್ ಸುರಿದು ವ್ಯಕ್ತಿಯ ಬರ್ಬರ ಕೊಲೆ

By

Published : Mar 20, 2020, 3:31 PM IST

ವಿಜಯಪುರ:ಆ್ಯಸಿಡ್ ಸುರಿದು ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ.

ವಿಜಯಪುರದಲ್ಲಿ ಆ್ಯಸಿಡ್ ಸುರಿದು ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಅಂದಾಜು 38 ವರ್ಷದ ಅಪರಿಚಿತ ವ್ಯಕ್ತಿಯಾಗಿದ್ದು, ಆ್ಯಸಿಡ್ ಸುರಿದಿರುವ ಕಾರಣ ಮೃತದೇಹದ ಗುರುತು ಸಿಗುತ್ತಿಲ್ಲ. ಘಟನಾ ಸ್ಥಳಕ್ಕೆ ಝಳಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details