ಸುರಪುರ: ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಕೊರೊನಾ ವಾರಿಯರ್ಸ್ಗಳಾದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
ಸುರಪುರ: ಕೊರೊನಾ ವಾರಿಯರ್ಸ್ಗೆ ಸನ್ಮಾನ
ದಿ. ರಾಜಾ ಕೃಷ್ಣಪ್ಪ ನಾಯಕ ಜಹಾಗೀರದಾರ್ ಇವರ ಸ್ಮರಣಾರ್ಥವಾಗಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್ಗಳನ್ನು ಸನ್ಮಾನಿಸಲಾಯಿತು.
ಕೊರೊನಾ ವಾರಿಯರ್ಸ್ಗೆ ಸನ್ಮಾನ
ರಾಜಾ ವೆಂಕಟಪ್ಪ ನಾಯಕ ಜಹಾಗೀರದಾರ್ ಮಾತನಾಡಿ, ಸೋಂಕು ನಿರ್ಮೂಲನೆಗೆ ಕೊರೊನಾ ವಾರಿಯರ್ಸ್ ಜೀವದ ಹಂಗು ತೊರೆದು ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಎಲ್ಲರೂ ಗೌರವಿಸಬೇಕು ಮತ್ತು ಅವರ ಸೇವೆಯನ್ನು ಶ್ಲಾಘಿಸಬೇಕು ಎಂದರು.