ಯಾದಗಿರಿ: ಜಿಲ್ಲಾಡಳಿತ ಭವನದಲ್ಲಿ ಗುರುವಾರ ನೂತನ ಲೋಕಸಭಾ ಸದಸ್ಯರ ಕಚೇರಿಯನ್ನು ಸಂಸದ ರಾಜಾ ಅಮರೇಶ್ವರ ನಾಯಕಉದ್ಘಾಟಿಸಿದರು.
ಸಂಸದರ ಕಚೇರಿ ಉದ್ಘಾಟನೆ ಮಾಡಿದ ರಾಜಾ ಅಮರೇಶ್ವರ ನಾಯಕ - ರಾಜಾ ಅಮರೇಶ್ವರ ನಾಯಕ
ಜಿಲ್ಲಾಡಳಿತ ಭವನದಲ್ಲಿ ಗುರುವಾರ ನೂತನ ಲೋಕಸಭಾ ಸದಸ್ಯರ ಕಚೇರಿ ಉದ್ಘಾಟನೆ ಕಾರ್ಯವನ್ನು ಸಂಸದ ರಾಜಾ ಅಮರೇಶ್ವರ ನಾಯಕ ನೆರವೇರಿಸಿದರು.
![ಸಂಸದರ ಕಚೇರಿ ಉದ್ಘಾಟನೆ ಮಾಡಿದ ರಾಜಾ ಅಮರೇಶ್ವರ ನಾಯಕ](https://etvbharatimages.akamaized.net/etvbharat/prod-images/768-512-5069705-thumbnail-3x2-hrs.jpg)
ಸಂಸದರ ಕಛೇರಿ ಉದ್ಘಾಟನೆ ಮಾಡಿದ: ರಾಜಾ ಅಮರೇಶ್ವರ ನಾಯಕ
ಸಂಸದರ ಕಛೇರಿ ಉದ್ಘಾಟಿಸಿದ ರಾಜಾ ಅಮರೇಶ್ವರ ನಾಯಕ
ರಾಯಚೂರು ಲೋಕಸಭಾ ವ್ಯಾಪ್ತಿಗೆ ಬರುವ ಯಾದಗಿರಿ, ಶಹಪುರ, ಸುರಪುರ ಕ್ಷೇತ್ರದ ಜನರು ಸಂಸದರ ಕಚೇರಿಗೆ ಆಗಮಿಸುವ ಮೂಲಕ ತಮ್ಮ ಕುಂದು ಕೊರತೆಗಳನ್ನು ಬಗೆಹರಿಸಿಕೊಳ್ಳುವ ಉದ್ದೇಶದಿಂದ ಈ ಕಚೇರಿ ಉದ್ಘಾಟನೆ ಮಾಡಲಾಗಿದೆ ಎಂದು ಅಮರೇಶ್ವರ ನಾಯಕ ಪ್ರತಿಕ್ರಿಯೆ ನೀಡಿದ್ದಾರೆ.
ಉದ್ಘಾಟನೆಗೂ ಮುನ್ನ ಆನೆಕಾಲು ರೋಗ ನಿಯಂತ್ರಣಕ್ಕಾಗಿ ಸಾಮೂಹಿಕ ಮಾತ್ರೆ ನುಂಗಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಸದರು,ಬಳಿಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.