ಕರ್ನಾಟಕ

karnataka

ETV Bharat / state

ಯಾದಗಿರಿ: ಬಾವಿಯಲ್ಲಿ ಅಪರಿಚಿತ ಮೃತ ದೇಹ ಪತ್ತೆ - Latest Crime News In Yadgiri

ಇಲ್ಲಿನ ಸುರಪುರ ತಾಲೂಕಿನ ಸಮೀಪದ ಬಾವಿಯೊಂದರಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ.

ಅಪರಿಚಿತ ಮೃತ ದೇಹ

By

Published : Nov 12, 2019, 8:56 PM IST

ಯಾದಗಿರಿ: ಇಲ್ಲಿನ ಸುರಪುರ ತಾಲೂಕಿನ ಸಮೀಪದ ಬಾವಿಯೊಂದರಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ.

ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ಬಾವಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಡಿವೈಎಸ್ಪಿ ಶಿವನಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ABOUT THE AUTHOR

...view details