ಕರ್ನಾಟಕ

karnataka

By

Published : Nov 17, 2019, 11:55 AM IST

ETV Bharat / videos

ಭೀಕರ ರಸ್ತೆ ಅಪಘಾತ: ಮದುವೆಗೆ ಹೋಗುತ್ತಿದ್ದ ಒಂದೇ ಕುಟುಂಬದ ಐವರ ಸಾವು

ಬರ್ವಾನಿ(ಮಧ್ಯಪ್ರದೇಶ): ಜಿಲ್ಲೆಯ ಮಂದ್ವಾರ ಸಮೀಪದ ಇಂದೋರ್-ಬರ್ವಾನಿ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಹಿಟಾಚಿ ವಾಹನವನ್ನು ಹೊತ್ತುಕೊಂಡು ಸಾಗುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಲಾರಿಯ ಅಡಿಯಲ್ಲಿ ಸಿಲುಕಿಕೊಂಡಿದೆ. ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಭ್ಯ ಮಾಹಿತಿ ಪ್ರಕಾರ ಕುಟುಂಬವೊಂದು ಕಾಸ್ರವಾಡದಲ್ಲಿ ನಡೆಯಬೇಕಿದ್ದ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.

ABOUT THE AUTHOR

...view details