ಕರ್ನಾಟಕ

karnataka

By

Published : Aug 19, 2020, 6:47 PM IST

ETV Bharat / videos

ರಸ್ತೆಬದಿ ನಡೆದುಕೊಂಡು ಹೋಗ್ತಿದ್ದ ಬಿಜೆಪಿ ಮುಖಂಡನಿಗೆ ಗುಂಡಿಕ್ಕಿ ಕೊಲೆ: ವಿಡಿಯೋ

ದನ್ಬಾದ್​​(ಜಾರ್ಖಂಡ್​): ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದ ಬಿಜೆಪಿ ಮುಖಂಡನಿಗೆ ಬೈಕ್‌ನಲ್ಲಿ ಆತನ ಹಿಂಭಾಗದಿಂದ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದಿದ್ದಾರೆ. ಜಾರ್ಖಂಡ್​ನ ದನ್ಬಾದ್​​ನಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಮುಖಂಡ ಸತೀಶ್​ ಸಿಂಹ ಸ್ಥಳದಲ್ಲೇ ಸಾವನ್ನಪ್ಪಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ABOUT THE AUTHOR

...view details