ಕರ್ನಾಟಕ

karnataka

ETV Bharat / videos

ರೈಲು ಸೇವೆ ಕಲ್ಪಿಸುವಂತೆ ಒತ್ತಾಯಿಸಿ ನಲಸೋಪಾರ ಜನತೆಯಿಂದ ಪ್ರತಿಭಟನೆ - ರೈಲು

By

Published : Jul 22, 2020, 1:49 PM IST

ಕೊರೊನಾ ಮಹಾಮಾರಿ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಲಾಕ್​ಡೌನ್​ ಮಾಡಲಾಗಿದೆ. ಇಲ್ಲಿನ ನಲಸೋಪಾರದ ಜನತೆಗೆ ಓಡಾಡಲು ರಾಜ್ಯ ಸಾರಿಗೆ ವ್ಯವಸ್ಥೆ ಸರಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಹಾಗೂ ಅಗತ್ಯ ಕಾರ್ಯಗಳಿಗೆ ತೆರಳಲು ಅನುಮತಿ ನೀಡಬೇಕು ಮತ್ತು ಸ್ಥಳೀಯ ರೈಲುಗಳ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ABOUT THE AUTHOR

...view details