ಕರ್ನಾಟಕ

karnataka

ETV Bharat / videos

ಕೇರಳದಲ್ಲೂ ನಾವು ಅಧಿಕಾರಕ್ಕೆ ಬರಲಿದ್ದೇವೆ: ಡಿಸಿಎಂ ಅಶ್ವತ್ಥ್ ನಾರಾಯಣ್ - ಕರ್ನಾಟಕ ಉಪಚುನಾವಣೆ

🎬 Watch Now: Feature Video

By

Published : Apr 2, 2021, 8:22 PM IST

ನಾವು ಕೇರಳದಲ್ಲಿ ಸಹ ಅಧಿಕಾರಕ್ಕೆ ಬರಲಿದ್ದು,ರಾಜ್ಯದ ಅಭಿವೃದ್ಧಿಗೆ ಪಣತೊಡಲಿದ್ದೇವೆ ಎಂದು ಡಿಸಿಎಂ ಅಶ್ವತ್ಥ್​ ನಾರಾಯಣ್ ಹೇಳಿದ್ದಾರೆ. ಕೇರಳ ಬಿಜೆಪಿ ಚುನಾವಾಣಾ ಉಸ್ತುವಾರಿಯಾಗಿರುವ ಡಿಸಿಎಂ, ರಾಜ್ಯದಲ್ಲಿ ಮತಯಾಚನೆ ನಡೆಸಿದ್ದಾರೆ. ಎಡ ಪಕ್ಷಗಳ ಆಡಳಿತದಿಂದ ಜನಸಾಮಾನ್ಯರು ಬೇಸತ್ತಿದ್ದಾರೆ. ನಮ್ಮ ಪ್ರಣಾಳಿಕೆಯಲ್ಲಿ ಎಲ್ಲವನ್ನೂ ತಿಳಿಸಿದ್ದೇವೆ. ಎಡ ಪಕ್ಷಗಳು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿವೆ ಎಂದರು.

ABOUT THE AUTHOR

...view details