ಕರ್ನಾಟಕ

karnataka

By

Published : Dec 3, 2020, 4:37 PM IST

ETV Bharat / videos

ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ರಜಿನಿಕಾಂತ್ ಅಭಿಮಾನಿಗಳು

ತಿರುಚಿರಪ್ಪಲ್ಲಿ (ತಮಿಳುನಾಡು): ಡಿಸೆಂಬರ್​ 31ಕ್ಕೆ ತಮ್ಮ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿ, ಜನವರಿಯಲ್ಲಿ ಪಕ್ಷಕ್ಕೆ ಚಾಲನೆ ನೀಡುವುದಾಗಿ ಇಂದು ತಮಿಳು ಚಿತ್ರರಂಗದ ಸೂಪರ್​​ಸ್ಟಾರ್ ರಜಿನಿಕಾಂತ್ ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಜಿನಿ ಅಭಿಮಾನಿಗಳು ತಿರುಚಿರಪ್ಪಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ABOUT THE AUTHOR

...view details