ಕರ್ನಾಟಕ

karnataka

ETV Bharat / videos

ಕೃಷಿ ಮಸೂದೆ ವಿರುದ್ಧ ಮಹಾರಾಷ್ಟ್ರದಲ್ಲಿ ರೈತರ ಬೃಹತ್​ ರ‍್ಯಾಲಿ - ಕೃಷಿ ಮಸೂದೆ ವಿರುದ್ಧ ಮಹಾರಾಷ್ಟ್ರದಲ್ಲಿ ರೈತರ ಬೃಹತ್​ ರ್ಯಾಲಿ

By

Published : Jan 24, 2021, 2:47 PM IST

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಮಹಾರಾಷ್ಟ್ರದಲ್ಲಿ ಬೃಹತ್​​ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯು ಅಖಿಲ ಭಾರತ ಕಿಸಾನ್ ಸಭಾ ನೇತೃತ್ವದಲ್ಲಿ ನಡೆಯುತ್ತಿದ್ದು, ಸಾವಿರಾರು ರೈತಪರ ಹೋರಾಟಗಾರರು ಭಾಗಿಯಾಗಿದ್ದಾರೆ. ರೈತರು ನಾಸಿಕ್​ನಿಂದ ಮುಂಬೈ ಕಡೆಗೆ ಮೆರವಣಿಗೆ ನಡೆಸಿದ್ದು, ಕಸರಾ ಘಾಟ್​​ನಲ್ಲಿ ಹಾದು ಹೋದ ರ‍್ಯಾಲಿಯ ದೃಶ್ಯ ಹೀಗಿದೆ.

ABOUT THE AUTHOR

...view details