ಕರ್ನಾಟಕ

karnataka

By

Published : Jan 16, 2021, 8:18 PM IST

ETV Bharat / videos

ಕೇಶ್ವಾಪುರದ ಕೊಳಗೇರಿಯಲ್ಲಿ ಸಿಲಿಂಡರ್ ಸ್ಫೋಟ; 5 ಮನೆ ಭಸ್ಮ

ಕೇಶ್ವಾಪುರದ ನಾಯಪಟ್ಟಿ ಕ್ರಿಶ್ಚಿಯನ್ ಪ್ಯಾರಾದ ಕೊಳಗೇರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 5 ಮನೆ ಸುಟ್ಟು ಭಸ್ಮವಾಗಿವೆ. ಬೆಂಕಿ ಹೊತ್ತಿಕೊಂಡ ಪ್ರದೇಶದಲ್ಲಿ ಎರಡು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಕಾರಣ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಕೇಶ್ವಾಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇನ್ನು ಅವಘಡದಿಂದ ಯಾವುದೇ ಸಾವು-ನೋವು ಉಂಟಾಗಿಲ್ಲ.

ABOUT THE AUTHOR

...view details