ಕರ್ನಾಟಕ

karnataka

ಮಹಾರಾಷ್ಟ್ರದಲ್ಲಿ ಮುಂದುವರಿದ ವರುಣನ ಅಬ್ಬರ - ಜನಜೀವನ ಅಸ್ತವ್ಯಸ್ತ

By

Published : Jul 22, 2021, 12:58 PM IST

ಮುಂಬೈ: ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಜನ - ಜೀವನ ಅಸ್ತವ್ಯಸ್ತಗೊಂಡಿದೆ. ಸಾವು - ನೋವಿನ ಪ್ರಮಾಣ ಹೆಚ್ಚುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.

ABOUT THE AUTHOR

...view details