ಕರ್ನಾಟಕ

karnataka

ETV Bharat / videos

ವಾಜಪೇಯಿಗೆ ರಾಷ್ಟ್ರಪತಿ, ಪ್ರಧಾನಿ ನಮನ: ಭಜನೆ ಮೂಲಕ ಅಜಾತಶತ್ರುವಿನ ಸ್ಮರಣೆ - Sadaiv Atal Samadhi

By

Published : Dec 25, 2020, 10:30 AM IST

ನವದೆಹಲಿ: ಇಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿವರ 96ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮ್‌ನಾಥ್​ ಕೋವಿಂದ್​, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಆರೋಗ್ಯ ಸಚಿವ ಹರ್ಷವರ್ಧನ್​ ಸೇರಿದಂತೆ ಗಣ್ಯರು ದೆಹಲಿಯ ಸದೈವ ಅಟಲ್​​ನಲ್ಲಿರುವ ವಾಜಪೇಯಿ ಸ್ಮಾರಕಕ್ಕೆ ನಮಿಸಿದರು. ಇದೇ ವೇಳೆ ಮಹಾನ್​ ನಾಯಕನ ಸ್ಮರಣಾರ್ಥವಾಗಿ ಭಜನಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಗಣ್ಯರೆಲ್ಲರೂ ಪಾಲ್ಗೊಂಡಿದ್ದರು.

ABOUT THE AUTHOR

...view details