ಕರ್ನಾಟಕ

karnataka

ETV Bharat / videos

ಮೆಟ್ರೋ ಸ್ಟೇಷನ್​ನಲ್ಲಿ ಆತ್ಮಹತ್ಯೆ: ಕ್ಷಣಾರ್ಧದಲ್ಲಿ ಹಾರಿಹೋಯ್ತು ಯುವಕನ ಪ್ರಾಣಪಕ್ಷಿ!

By

Published : Aug 20, 2019, 9:49 PM IST

ಉದ್ಯೋಗವಿಲ್ಲ ಎಂಬ ಕೊರಗಿನಲ್ಲೇ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಟಾಗೋರ್ ಗಾರ್ಡನ್ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ಈ ಭಯಾನಕ ಘಟನೆ ನಡೆದಿದ್ದು, ಪ್ರಕರಣದ ವಿಡಿಯೋ ವೈರಲ್​ ಆಗಿದೆ.

ABOUT THE AUTHOR

...view details