ಕರ್ನಾಟಕ

karnataka

ETV Bharat / videos

ಜಾಮಾ ಮಸೀದಿ ಬಳಿ ಭುಗಿಲೆದ್ದ ಆಕ್ರೋಶ: ಪೌರತ್ವ ಕಾಯ್ದೆ ವಿರೋಧಿಸಿ ಬೃಹತ್​ ಪ್ರತಿಭಟನೆ - ಪೌರತ್ವ ತಿದ್ದುಪಡಿ ಕಾಯ್ದೆ

By

Published : Dec 20, 2019, 2:08 PM IST

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗ್ತಿದೆ. ಕಳೆದ ಕೆಲ ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಇದರ ಕಾವು ಜೋರಾಗಿದೆ. ಜಾಮಾ ಮಸೀದಿ ಬಳಿ ಪ್ರಾರ್ಥನೆಗಾಗಿ ಸೇರಿದ್ದ ಸಾವಿರಾರು ಮುಸ್ಲೀಮರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ರು. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಭೀಮ್​ ಆರ್ಮಿ ಮುಖ್ಯಸ್ಥ ಚಂದ್ರಶೇಖರ್​ ಆಜಾದ್​ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ABOUT THE AUTHOR

...view details