ಕರ್ನಾಟಕ

karnataka

By

Published : Dec 31, 2021, 4:39 PM IST

ETV Bharat / videos

ಮಕರವಿಳಕ್ಕು ಯಾತ್ರೆಗಾಗಿ ಮತ್ತೆ ತೆರೆದ ಶಬರಿಮಲೆ

ಪತ್ತನಂತಿಟ್ಟ (ಕೇರಳ): ಮಕರವಿಳಕ್ಕು ಪೂಜೆ ಹಾಗೂ ಯಾತ್ರೆಗಾಗಿ ಗುರುವಾರ ಸಂಜೆಯಿಂದ ಶಬರಿಮಲೆ ದೇಗುಲವನ್ನು ಮತ್ತೆ ತೆರೆಯಲಾಗಿದ್ದು, ಇಂದು ಬೆಳಗ್ಗೆಯಿಂದ ಭಕ್ತರಿಗೆ ದರ್ಶನ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಜನವರಿ 14 ರಂದು ಮಕರ ಜ್ಯೋತಿ ದರ್ಶನವಾಗಲಿದ್ದು, ಜನವರಿ 19 ರವರೆಗೆ ಭಕ್ತರಿಗೆ ಅಯ್ಯಪ್ಪನ ದರ್ಶನಕ್ಕೆ ಅವಕಾಶವಿರಲಿದೆ.

ABOUT THE AUTHOR

...view details