ಕರ್ನಾಟಕ

karnataka

ಬಂಗಾಳದಲ್ಲಿ ಮತ್ತೊಬ್ಬ ಟಿಎಂಸಿ ಕಾರ್ಯಕರ್ತನ ಹತ್ಯೆ: ಬಿಜೆಪಿಯಿಂದ ಕೃತ್ಯ ಆರೋಪ

By

Published : Apr 9, 2021, 3:58 PM IST

ಹೂಗ್ಲಿ (ಪಶ್ಚಿಮ ಬಂಗಾಳ): ನಾಳೆ ನಾಲ್ಕನೇ ಹಂತದ ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ ತೃಣಮೂಲ ಕಾಂಗ್ರೆಸ್​ (ಟಿಎಂಸಿ) ಕಾರ್ಯಕರ್ತನನ್ನು ಹತ್ಯ ಮಾಡಲಾಗಿದೆ. ಹೂಗ್ಲಿಯ ಕಾನು ದೋಲುಯಿ ಮೃತ ಕಾರ್ಯಕರ್ತ. ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿ, ದೋಲುಯಿ ಅವರನ್ನು ಥಳಿಸಿ ಕೊಲೆ ಮಾಡಿದ್ದಾರೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಇತ್ತ ಬಿಜೆಪಿ ಈ ಆರೋಪವನ್ನು ತಳ್ಳಿಹಾಕಿದೆ.

ABOUT THE AUTHOR

...view details