ಕಾರ್ಮಿಕರು, ನಿರಾಶ್ರಿತರು ಇದ್ದಲ್ಲಿಗೇ ಊಟ ತಲುಪಿಸಲಿದ್ದಾರೆ ಸಿವಿಲ್ ಡಿಫೆನ್ಸ್ ಸಿಬ್ಬಂದಿ
ಬೆಂಗಳೂರು: ಲಾಕ್ಡೌನ್ನಿಂದ ರಾಜ್ಯದಲ್ಲಿ ಲಕ್ಷಾಂತರ ಕಾರ್ಮಿಕರು ಹಸಿವಿನಿಂದ ಬಳಲುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಿವಿಲ್ ಡಿಫೆನ್ಸ್ ಸಿಬ್ಬಂದಿಯು ಕಾರ್ಮಿಕರು, ನಿರಾಶ್ರಿತರು ಇರುವ ಸ್ಥಳಕ್ಕೇ ತೆರಳಿ ಊಟ ವಿತರಿಸುವ ಕೆಲಸ ಮಾಡುತ್ತಿದ್ದಾರೆ. ಈಟಿವಿ ಭಾರತನೊಂದಿಗೆ ತಮ್ಮ ಕಾರ್ಯದ ಕುರಿತು ಸಿವಿಲ್ ಡಿಫೆನ್ಸ್ ಕಮಾಂಡೆಂಟ್ ಚೇತನ್ ಅವರು ಮಾಹಿತಿ ನೀಡಿದ್ದಾರೆ.