ಕರ್ನಾಟಕ

karnataka

By

Published : Jan 24, 2020, 6:03 PM IST

ETV Bharat / videos

ಸಿಎಎ, ಎನ್​ಆರ್​ಸಿಗೆ ದಲಿತ ಸಂಘರ್ಷ ಸಮಿತಿ ಭಾರಿ ವಿರೋಧ: ಪ್ರತಿಭಟನೆ

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್​ಆರ್​ಸಿ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಧರಣಿ ನಡೆಸಿದರು. ನಗರದ ಜಿಲ್ಲಾಡಳಿತ ಭವನದ ಮುಂದೆ ಧರಣಿ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ABOUT THE AUTHOR

...view details