ಕರ್ನಾಟಕ

karnataka

ETV Bharat / videos

ಫಲಿತಾಂಶ ಪ್ರಕಟಕ್ಕೂ ಮುನ್ನ ಸುಮಲತಾ ಅಂಬರೀಶ್ ಅಭಿಮಾನಿಗಳಿಂದ ಸಂಭ್ರಮಾಚರಣೆ - Mandya_politics

By

Published : May 23, 2019, 3:57 PM IST

ಮಂಡ್ಯ: ಕೆಲವೇ ಸುತ್ತು ಬಾಕಿ ಇರುವಾಗಲೇ ಸುಮಲತಾ ಅಂಬರೀಶ್ ಅಭಿಮಾನಿಗಳು ಸಂಭ್ರಮಾಚರಣೆ ಶುರು ಮಾಡಿದ್ದಾರೆ. ಸುಮಲತಾ ಗೆಲುವು ಸಾಧಿಸಿದರು ಎಂದು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ.

For All Latest Updates

ABOUT THE AUTHOR

...view details