ಕರ್ನಾಟಕ

karnataka

ETV Bharat / videos

ಬಿಸಿ ಎಣ್ಣೆಗೆ ಕೈ ಹಾಕಿ ಬಜ್ಜಿ ತೆಗೆದು ಅಯ್ಯಪ್ಪ ಮಾಲಾಧಾರಿಗಳ ಭಕ್ತಿ - ಶಿಂಗನಳ್ಳಿ ಗ್ರಾಮದಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ

By

Published : Dec 22, 2019, 12:58 PM IST

ಧಾರಾವಾಡ ತಾಲೂಕಿನ ಶಿಂಗನಳ್ಳಿ ಗ್ರಾಮದ ಅಯ್ಯಪ್ಪ ಪೂಜೆಯಲ್ಲಿ ಭಕ್ತರು ಬಿಸಿ ಎಣ್ಣೆಗೆ ಕೈ ಹಾಕಿ ಬಜ್ಜಿ ತೆಗೆದು ಭಕ್ತಿ ಸಮರ್ಪಿಸಿದ್ದಾರೆ. ನಾರಾಯಣ ಗುರುಸ್ವಾಮಿ ನೇತೃತ್ವದಲ್ಲಿ 21 ಮಾಲಾಧಾರಿಗಳು ವಿಶೇಷ ವ್ರತ ಆಚರಿಸುತ್ತಿದ್ದಾರೆ.

For All Latest Updates

ABOUT THE AUTHOR

...view details