ಕರ್ನಾಟಕ

karnataka

By

Published : Dec 9, 2019, 7:43 AM IST

ETV Bharat / videos

ಶಿವಾಜಿನಗರ ಕ್ಷೇತ್ರದ ಮತ ಎಣಿಕೆಗೆ ಕ್ಷಣಗಣನೆ... ಈಟಿವಿ ಭಾರತ ಗ್ರೌಂಡ್​​ ರಿಪೋರ್ಟ್​

ಬೆಂಗಳೂರು: ಪ್ರತಿಷ್ಠೆಯ ಕಣವಾಗಿರುವ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿರುವ ಕ್ಷೇತ್ರ ಇದಾಗಿದೆ. ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಹಾಗೂ ಬಿಜೆಪಿ ಅಭ್ಯರ್ಥಿ ಶರವಣ ಸೋಲು-ಗೆಲುವಿನ ತೀರ್ಪನ್ನು ಈಗಾಗಲೇ ಜನ ಬರೆದಿದ್ದು, ಮತ ಎಣಿಕೆ ಇನ್ನೇನು ಆರಂಭವಾಗಲಿದೆ. ಮತ ಎಣಿಕೆ ಕೇಂದ್ರವಾಗಿರುವ ಮೌಂಟ್ ಕಾರ್ಮೆಲ್ ಕಾಲೇಜ್ ಮುಂಭಾಗ ಬಿಗಿ ಪೊಲೀಸ್ ಭದ್ರತೆ ಹಾಗೂ ಆರಂಭಿಕ ಸಿದ್ಧತೆ ಮಾಡಿಕೊಳ್ಳಲಾಗಿದೆ.

ABOUT THE AUTHOR

...view details