ಕರ್ನಾಟಕ

karnataka

ETV Bharat / videos

ಅದ್ಧೂರಿಯಾಗಿ ನಡೆದ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢರ ರಥೋತ್ಸವ - ಹುಬ್ಬಳ್ಳಿಯ ಶ್ರೀ ಸಿದ್ಧಾರೂಢರ ರಥೋತ್ಸವ

By

Published : Feb 22, 2020, 10:43 PM IST

Updated : Feb 22, 2020, 11:29 PM IST

ಉತ್ತರ ಕರ್ನಾಟಕದ ಕಾಶಿ, ಅದ್ವೈತ ಸಿದ್ಧಾಂತದ ತವರೂರು ಹುಬ್ಬಳ್ಳಿಯಲ್ಲಿ ಸದ್ಗುರು ಶ್ರೀ ಸಿದ್ಧಾರೂಢರ ರಥೋತ್ಸವ ಅದ್ಧೂರಿಯಾಗಿ ನೆರವೇರಿತು. ರಾಜ್ಯದ ಬೆಳಗಾವಿ, ಹಾವೇರಿ, ಬೀದರ್​, ವಿಜಯಪುರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳು ಸೇರಿದಂತೆ ಹೊರ ರಾಜ್ಯಗಳಿಂದ ಲಕ್ಷಾಂತರ ಜನರು ಮಠಕ್ಕೆ ಬಂದು ಸಿದ್ಧಾರೂಢರು ಹಾಗೂ ಗುರುನಾಥರೂಢರ ಆಶೀರ್ವಾದ ಪಡೆದರು. ಸಡಗರ-ಸಂಭ್ರಮದಿಂದ ಆರಂಭಗೊಂಡ ರಥೋತ್ಸವಕ್ಕೆ ಜಿಲ್ಲಾ ನ್ಯಾಯಾಧೀಶ ಈಶ್ವರ ಭೂತೆ ಸೇರಿದಂತೆ ಹಲವು ಗಣ್ಯರು ವಿದ್ಯುಕ್ತ ಚಾಲನೆ ನೀಡಿದ್ರು.
Last Updated : Feb 22, 2020, 11:29 PM IST

ABOUT THE AUTHOR

...view details